ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.