ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.