kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

22ನೇ ಅಧ್ಯಾಯ

,
???en_US.statement???   35

ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.

Go to Home Page