ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.