“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.