ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”