kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

27ನೇ ಅಧ್ಯಾಯ

,
???en_US.statement???   21

ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.

Go to Home Page