“ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.