ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?