ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ.