“ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ.