ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧ ಸನ್ನದ್ಧರಾಗಿ ಕಾನಾನ್ ನಾಡಿಗೆ ಹೊರಡುತ್ತೇವೆ. ಜೋರ್ಡನ್ ನದಿಯ ಈಚೆಯೇ ನಮಗೆ ಆಸ್ತಿ ದೊರಕಬೇಕು,” ಎಂದು ಹೇಳಿದರು.