ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು.