ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.