“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.