ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.