“ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, ‘ನಮಗಿಂತ ಮುಂದಾಗಿ ಜನರನ್ನು ಕಳುಹಿಸುತ್ತೇವೆ; ಅವರು ನಮ್ಮ ಪರವಾಗಿ ಆ ನಾಡನ್ನು ಪರೀಕ್ಷಿಸಿನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ಬಗ್ಗೆ ಹಾಗು ಸೇರಬೇಕಾದ ಊರುಗಳ ಬಗ್ಗೆ ನಮಗೆ ಸಮಾಚಾರ ತರಲಿ’, ಎಂದು ಹೇಳಿದಿರಿ.