kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

1ನೇ ಅಧ್ಯಾಯ

,
???en_US.statement???   22

“ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, ‘ನಮಗಿಂತ ಮುಂದಾಗಿ ಜನರನ್ನು ಕಳುಹಿಸುತ್ತೇವೆ; ಅವರು ನಮ್ಮ ಪರವಾಗಿ ಆ ನಾಡನ್ನು ಪರೀಕ್ಷಿಸಿನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ಬಗ್ಗೆ ಹಾಗು ಸೇರಬೇಕಾದ ಊರುಗಳ ಬಗ್ಗೆ ನಮಗೆ ಸಮಾಚಾರ ತರಲಿ’, ಎಂದು ಹೇಳಿದಿರಿ.

Go to Home Page