ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.