ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ.