“ಸರ್ವೇಶ್ವರ ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡರು. ಅವರು ನಿಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಒಳ್ಳೇ ನಾಡನ್ನು ಈ ದುಷ್ಟಜನರಲ್ಲಿ ಯಾರೂ ನೋಡುವುದಿಲ್ಲವೆಂದು ಪ್ರಮಾಣಮಾಡಿದರು.