‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು.