“ಅದಕ್ಕೆ ನೀವು, ‘ನಾವು ಸರ್ವೇಶ್ವರನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ನಾವೇ ಈಗ ಆ ಮಲೆನಾಡನ್ನು ಹತ್ತಿ ಯುದ್ಧಮಾಡುತ್ತೇವೆ,’ ಎಂದು ಉತ್ತರಕೊಟ್ಟಿರಿ; ನೀವೆಲ್ಲರು ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಮಲೆನಾಡನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
Go to Home Page