“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.