ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.