“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.