“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.