ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.