ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.