ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.