“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.