“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.
Go to Home Page