ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.
Go to Home Page