ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.