“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.