ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.