ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.