ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.