“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.