ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.