ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.
Go to Home Page