ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.