ತರುವಾಯ ಸರ್ವೇಶ್ವರ ನನಗೆ, ‘ನೀನು ಈ ಜನರ ಮುಂದುಗಡೆ ಹೊರಡು; ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,’ ಎಂದು ಆಜ್ಞಾಪಿಸಿದರು.