“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.