ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.