kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

13ನೇ ಅಧ್ಯಾಯ

,
ವಚನ   5

ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.

Go to Home Page