kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

15ನೇ ಅಧ್ಯಾಯ

,
ವಚನ   4

“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.

Go to Home Page