ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.