ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.