“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.